ಚಂದ್ರಯಾನ 3 ಕ್ರೆಡಿಟ್ ವಾರ್…ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು…

  • Politics
  • August 26, 2023
  • No Comment
  • 265

ಮೈಸೂರು,ಆ26,Tv10 ಕನ್ನಡ

ಚಂದ್ರಯಾನ -3 ಯಶಸ್ಸಿನ ಬಗ್ಗೆ ಕ್ರೆಡಿಟ್ ವಾರ್ ಶುರುವಾಗಿದೆ. ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು
ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ನೆಹರೂ, ರಾಜೀವ್ ಗಾಂಧಿ ಕಾಲದಿಂದಲೂ ಬಾಹ್ಯಕಾಶಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ.
ಅದರ ಪರಿಣಾಮ ಚಂದ್ರಯಾನ-3 ಯಶಸ್ವಿಯಾಗಿದೆ.
ಹಾಗಾಗಿ ಇಸ್ರೋ ವಿಜ್ಞಾನಿಗಳಿಗೆ ಇದರ ಸಂಪೂರ್ಣ ಯಶಸ್ಸು ಸೇರುತ್ತದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರನ್ನು ಮೋದಿ ಬೀದೀಲಿ ನಿಲ್ಲಿಸಿದ್ರು ಅನ್ನೋ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ
ರಾಜ್ಯದ ಜನರೇ ಈಗಾಗಲೇ ಅವರನ್ನು ಸೋಲಿಸಿ ಬೀದಿಗೆ ನಿಲ್ಲಿಸಿದ್ದಾರೆ.ಅವರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯವಾಡಿದರು…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *