ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ…ಪಕ್ಷ ಎಲ್ಲಿದೇರೀ…? ಸಿದ್ದರಾಮಯ್ಯ ವ್ಯಂಗ್ಯ…

ಮೈಸೂರು,ಆ28,Tv10 ಕನ್ನಡ

ರಾಜ್ಯದಲ್ಲಿ ಬಿಜೆಪಿ ಪಕ್ಷ ದಿವಾಳಿಯಾಗಿದೆ.ಪಕ್ಷ ಎಲ್ಲಿದೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ವ್ಯಂಗ್ಯವಾಡಿದರು.ಘರ್ ವಾಪಸಿ ವಿಚಾರಕ್ಕೆ ಪ್ರತಿಕ್ರಿಯಿಸಿ ಪಕ್ಷಕ್ಕೆ ಯಾರೇ ಬಂದರು ಸ್ವಾಗತಿಸುತ್ತೇವೆ.
ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ.ನಮ್ಮ ಪಕ್ಷಕ್ಕೆ ಯಾರೇ ಬಂದರು ಸ್ವಾಗತ‌ ಮಾಡುತ್ತೇವೆ.ಆದರೆ
ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಕಂಡೀಷನ್ ಹಾಕಿದರು.
ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ,
ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ.
ಸರ್ಕಾರ ಬಂದು ನೂರು ದಿನ‌ ಆಗಿದೆ. ಬಿಜೆಪಿ ನಾಯಕರಿಗೆ ಭೇಟಿ ಮಾಡಲು ಬರಬೇಡಿ ಎಂದು ಮೋಧೀನೇ ಹೇಳಿದ್ದಾರೆ ಎಂದು
ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *