ನೌಕರರಿಗೆ ಸೆಟಲ್ ಮೆಂಟ್ ಮಾಡದ ಕಾರ್ಖಾನೆ… ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಬೆದರಿಕೆ…

ನೌಕರರಿಗೆ ಸೆಟಲ್ ಮೆಂಟ್ ಮಾಡದ ಕಾರ್ಖಾನೆ… ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಬೆದರಿಕೆ…

ನಂಜನಗೂಡು,ಆ28,Tv10 ಕನ್ನಡ

22 ವರ್ಷಗಳಿಂದ ಕೆಲಸ ಮಾಡಿದ ಇಬ್ಬರು ನೌಕರರಿಗೆ ಸೆಟಲ್ ಮೆಂಟ್ ಮಾಡಲು ವಿಳಂಬ ಧೋರಣೆ ತೋರಿದ ಕಾರ್ಖಾನೆ ವಿರುದ್ದ ಆಕ್ರೋಷ ವ್ಯಕ್ತವಾಗಿಧ. ಕಾರ್ಖಾನೆ ಮುಂದೆ ಪೆಟ್ರೋಲ್ ತುಂಬಿರುವ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ.
ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ನ್ಯೂ ಹಾರಿಜನ್ ಕಾರ್ಖಾನೆ ಮುಂಭಾಗ ಪ್ರತಿಭಟನೆಗೆ ಇಳಿದಿದ್ದಾರೆ.ಸೆಟಲ್ ಮೆಂಟ್ ಮಾಡದಿದ್ದಲ್ಲಿ ಆತ್ಮಹತ್ಯೆಯೇ ದಾರಿ ಎಂದು ನೋವನ್ನ ವ್ಯಕ್ತಪಡಿಸಿದ್ದಾರೆ.
ನಮ್ಮ ಸಾವಿಗೆ ಕಾರ್ಖಾನೆಯ ಮಾಲೀಕರೇ ಹೊಣೆಗಾರರು ಎಂದು ಆರೋಪಿಸಿದ್ದಾರೆ. ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಸುರೇಶ್ ಮತ್ತು ನಾಗಣ್ಣ ಪೆಟ್ರೋಲ್ ಬಾಟಲಿ ಹಿಡಿದು ಆತ್ಮಹತ್ಯೆಗೆ ನಿರ್ಧರಿಸಿರುವ ಕಾರ್ಮಿಕರು. ಶಾಸಕ ದರ್ಶನ್ ಧ್ರುವನಾರಾಯಣ್ ರವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.ಕಳೆದ 22 ವರ್ಷಗಳಿಂದ ದಿನಗೂಲಿ ನೌಕರರಾಗಿ ದುಡಿದಿರುವ ಇಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿ ಇಲ್ಲದಿದ್ದಲ್ಲಿ ಸೆಟಲ್ ಮೆಂಟ್ ಮಾಡಿಕೊಳ್ಳುವಂತೆ ಆಡಳಿತಮಂಡಳಿ ಸೂಚಿಸಿದೆ. ಆಡಳಿತ ಮಂಡಳಿಯ ಸೂಚನೆಯಂತೆ ಸೆಟಲ್ ಮೆಂಟ್ ಮಾಡದೆ ಸತಾಯಿಸುತ್ತಿರುವ ಹಿನ್ನಲೆ ಬೇಸತ್ತ ನೌಕರರಿಬ್ಬರು ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *