ಸುಳ್ಳುಸುದ್ದಿ ಹಬ್ಬಿಸುವವರಿಗೆ,ಚಾರಿತ್ರ್ಯವಧೆ ಮಾಡುವವರಿಗೆ ಕಡಿವಾಣ ಹಾಕಿ…ಸಿದ್ದರಾಮಯ್ಯ ಖಡಕ್ ವಾರ್ನಿಂಗ್…

ಮೈಸೂರು,ಆ28,Tv10 ಕನ್ನಡ

ಸುಳ್ಳು ಸುದ್ದಿ ಹಬ್ಬಿಸುವವರಿಗೆ,
ಚಾರಿತ್ರ್ಯ ವಧೆ ಮಾಡುವವರಿಗೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಸಮಾಜದಲ್ಲಿ ಶಾಂತಿ ಕದಡುವ ವದಂತಿಗಳನ್ನ ಸೃಷ್ಟಿ ಮಾಡೋರ ಮೇಲೆ ಕೇಸ್ ಹಾಕಿ.
ಕಂಪ್ಲೇಂಟ್‌ಗೆ ಕಾಯಬಾರದು.
ಸುಮೋಟೋ ಕೇಸ್ ಹಾಕಿ ಒಳಗಡೆ ಹಾಕ್ಬೇಕು.ತಕ್ಷಣ ಕೋರ್ಟಿಗೆ ಪ್ರಡ್ಯೂಸ್ ಮಾಡಬೇಕು.
ಯಾವುದೇ ಮುಲಾಜು ಇಡಬಾರದು ಎಂದು ಇಂದು ನಡೆದ
ಕೆಡಿಪಿ ಸಭೆಯಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಮೈಸೂರು, ಮಂಡ್ಯ ಚಾಮರಾಜನಗರ, ಕೊಡಗು, ಹಾಸನ ಭಾಗದಲ್ಲಿ ಡ್ರಗ್ಸ್ ಬಗ್ಗೆ ಎಚ್ಚರಿಕೆ ವಹಿಸಬೇಕು.
ಅನಧಿಕೃತವಾದ ಕ್ಲಬ್, ಬಾರ್‌ಗಳನ್ನ ಬಂದ್ ಮಾಡಿ.ಅವರ ಮೇಲೆ ಕ್ರಮ ಆಗಬೇಕು.
ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುವವರು ಯಾರೇ ಆದ್ರೂ ಕ್ರಮ ಆಗಬೇಕು.
ಯುವಕರನ್ನ, ವಿದ್ಯಾರ್ಥಿಗಳನ್ನ ತಪ್ಪು ದಾರಿಗೆಳುವುದು ಕಂಡುಬಂದ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು
ಡಿಜಿಪಿ ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್‌ಗೆ ಖಡಕ್ ಸೂಚನೆ ನೀಡಿದರು…

Spread the love

Related post

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ… ಹುಣಸೂರು,ಅ18,Tv10 ಕನ್ನಡ ಹಳೇ ವೈಷಮ್ಯ ಹಿನ್ನಲೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕೃಷಿ ಕೂಲಿ ಕಾರ್ಮಿಕ…
ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ…
ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…

ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…

ಮೈಸೂರು,ಅ16,Tv10 ಕನ್ನಡ ಮುಡಾದ ಅಧ್ಯಕ್ಷ ಕೆ ಮರೀಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಬೆಂಗಳೂರಿನ ನಗರಾಭಿವೃದ್ಧಿ ಸಚಿವಾಲಯದಲ್ಲಿ ರಾಜೀನಾಮೆ ನೀಡಿದ್ದಾರೆ.ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ…

Leave a Reply

Your email address will not be published. Required fields are marked *