ಕೊಳಚೆ ನೀರು ಬೆರೆತ ಎಫೆಕ್ಟ್…ಲಿಂಗಾಂಬುದಿಪಾಳ್ಯ ಕೆರೆಯಲ್ಲಿ ಮೀನುಗಳ ಮಾರಣ ಹೋಮ..

  • Crime
  • August 29, 2023
  • No Comment
  • 174

ಮೈಸೂರು,ಆ29,Tv10 ಕನ್ನಡ

ಮೈಸೂರಿನ ಲಿಂಗಾಂಬುದಿಪಾಳ್ಯ ಕೆರೆಯಲ್ಲಿ ಮೀನುಗಳ ಮಾರಣ ಹೋಮ ನಡೆದಿದೆ. ಮೀನುಗಳು ಮೃತಪಟ್ಟು ಕೆರೆಯ ಅಂಚಿನಲ್ಲಿ ತೇಲಾಡುತ್ತಿವೆ.ಸುತ್ತಮುತ್ತಲಿನ ಬಡಾವಣೆಯ ಕೊಳಚೆ ನೀರು ಕೆರೆಗೆ ಸೇರುತ್ತಿರುವ ಪರಿಣಾಮ ಮೀನುಗಳ ಸಾವಿಗೆ ಕಾರಣ ಎನ್ನಲಾಗಿದೆ.ಅರಣ್ಯ ಇಲಾಖೆ ನಿರ್ವಹಣೆಯಲ್ಲಿರುವ ಕೆರೆಯ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ಧೋರಣೆ ಮೀನುಗಳ ಸಾವು ಸಂಭವಿಸುತ್ತಿವೆ.ಈ ಹಿಂದೆ ಕೆಲವು ಬಾರಿ ಮೀನುಗಳು ಮೃತಪಟ್ಟ ಉದಾಹರಣೆಗಳಿವೆ.ಆಗಾಗ ಇಂತಹ ಪ್ರಕರಣ ಮರುಕಳಿಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳಾಗಲಿ ಪಾಲಿಕೆ ಅಧಿಕಾರಿಗಳಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ.ಲಿಂಗಾಂಬುದಿಪಾಳ್ಯ ಕೆರೆ ಅಭಿವೃದ್ದಿಗಾಗಿ ಕೋಟಿ ಕೋಟಿ ಹಣ ಮೀಸಲಿಡಲಾಗಿದೆ.ಹೀಗಿದ್ದೂ ಸ್ವಚ್ಛತೆ ಇಲ್ಲಿ ಮರೆಯಾಗಿದೆ.ಸಂಭಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ವಹಿಸಬೇಕಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *