ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್

ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್
ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಒಳ್ಳೆಯ ಆರೋಗ್ಯಕ್ಕೆ ದೈಹಿಕ ಹಾಗೂ ಮಾನಸಿಕ ಚಟುವಟಿಕೆ ಬಹಳ ಮುಖ್ಯ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಈ ಮಾತು ಹೇಳಿದರು.
ಹಿರಿಯ ವಿದ್ಯಾರ್ಥಿ ಸಕ್ಲೆನ್ ಪಾಷಾ ಕಬ್ಬಡಿಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸ ಕ್ರೀಡಾ ಪಟುವನ್ನು ಸನ್ಮಾನಿಸಲಾಯಿತು . ಸಕ್ಲೇನ್ ಪಾಶಾ ಮಾತನಾಡಿ ವಿದ್ಯಾರ್ಥಿಗಳು ಓದಿಗಾಗಿ ಎಷ್ಟು ಅಧ್ಯತೆ ಕೊಡುತ್ತಿರೊ ಅಷ್ಟೇ ಅಧ್ಯತೆಯನ್ನು ಆಟದ ಕಡೆಗೆ ನೀಡಬೇಕು ಎಂದರು.

ಉಪನ್ಯಾಸಕ ರಂಗಸ್ವಾಮಿ ವಿಶೇಷ ಉಪನ್ಯಾಸ ನೀಡಿ ಕ್ರೀಡೆ ಯು ಸೋಲು ಗೆಲುವಿನ ಪಾಠಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದೆ ಬರಲು ಸಾದ್ಯ ಎಂದು ಹೇಳಿದರು.
ಹಿರಿಯ ಉಪನ್ಯಾಸಕರಾದ ಅಶ್ವತ್ಥ ನಾರಾಯಣ ಗೌಡ ರವರು ಕ್ರೀಡೆಯು ಮನರಂಜನೆಯ ಜೊತೆಗೆ ವ್ಯಕ್ತಿತ್ವ ವಿಕಸನಗೊಳ್ಳಲು ಸಾದ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಜುಡಿತ್ ಸಿಕವೈರಾ ,ಡಾ ರವಿ ಟಿ.ಕೆ., ಕ್ರೀಡಾ ಕಾರ್ಯದರ್ಶಿ ಸದಾನಂದ , ಹರೀಶ್ ಉಪಸ್ಥಿತರಿದ್ದರು.

Spread the love

Related post

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ… ಮೈಸೂರು,ಮಾ4,Tv10 ಕನ್ನಡ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ…
ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…

Leave a Reply

Your email address will not be published. Required fields are marked *