ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್

ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್
ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಒಳ್ಳೆಯ ಆರೋಗ್ಯಕ್ಕೆ ದೈಹಿಕ ಹಾಗೂ ಮಾನಸಿಕ ಚಟುವಟಿಕೆ ಬಹಳ ಮುಖ್ಯ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಈ ಮಾತು ಹೇಳಿದರು.
ಹಿರಿಯ ವಿದ್ಯಾರ್ಥಿ ಸಕ್ಲೆನ್ ಪಾಷಾ ಕಬ್ಬಡಿಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸ ಕ್ರೀಡಾ ಪಟುವನ್ನು ಸನ್ಮಾನಿಸಲಾಯಿತು . ಸಕ್ಲೇನ್ ಪಾಶಾ ಮಾತನಾಡಿ ವಿದ್ಯಾರ್ಥಿಗಳು ಓದಿಗಾಗಿ ಎಷ್ಟು ಅಧ್ಯತೆ ಕೊಡುತ್ತಿರೊ ಅಷ್ಟೇ ಅಧ್ಯತೆಯನ್ನು ಆಟದ ಕಡೆಗೆ ನೀಡಬೇಕು ಎಂದರು.

ಉಪನ್ಯಾಸಕ ರಂಗಸ್ವಾಮಿ ವಿಶೇಷ ಉಪನ್ಯಾಸ ನೀಡಿ ಕ್ರೀಡೆ ಯು ಸೋಲು ಗೆಲುವಿನ ಪಾಠಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದೆ ಬರಲು ಸಾದ್ಯ ಎಂದು ಹೇಳಿದರು.
ಹಿರಿಯ ಉಪನ್ಯಾಸಕರಾದ ಅಶ್ವತ್ಥ ನಾರಾಯಣ ಗೌಡ ರವರು ಕ್ರೀಡೆಯು ಮನರಂಜನೆಯ ಜೊತೆಗೆ ವ್ಯಕ್ತಿತ್ವ ವಿಕಸನಗೊಳ್ಳಲು ಸಾದ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಜುಡಿತ್ ಸಿಕವೈರಾ ,ಡಾ ರವಿ ಟಿ.ಕೆ., ಕ್ರೀಡಾ ಕಾರ್ಯದರ್ಶಿ ಸದಾನಂದ , ಹರೀಶ್ ಉಪಸ್ಥಿತರಿದ್ದರು.

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *