ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಸೆ2,Tv10 ಕನ್ನಡ

ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣಕ್ಕೆ ಸಂಭಂಧಿಸಿದಂತೆ ವಶಪಡಿಸಿಕೊಳ್ಳಲಾದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮನೆಗಳ ಮಾಲೀಕರಿಗೆ ಇಂದು ನೋಟೋಸ್ ಜಾರಿ

ಮಾಡಲಾಯಿತು.ದೇವನೂರು ಗ್ರಾಮದ ಸರ್ವೆ ನಂ 194 ರಲ್ಲಿ ನಿರ್ಮಿಸಲಾದ ಸುಮಾರು 15 ಕ್ಕೂ ಹೆಚ್ಚು ಅನಧಿಕೃತ ಮನೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ತಾಲೂಕು ಆಡಳಿತ ಮುಂದಾಗಿದೆ. ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣದಲ್ಲಿ ಎಚ್ಚೆತ್ತ ಸರ್ಕಾರ ಈ ಹಿಂದೆ ಜಮೀನುಗಳನ್ನ

ವಶಪಡಿಸಿಕೊಂಡಿತ್ತು.ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆಗಳನ್ನ ನಿರ್ಮಿಸಲಾಗಿದೆ.ಸದರಿ ಮನೆಗಳಲ್ಲಿರುವ ನಿವಾಸಿಗಳು ಖಾಲಿ ಮಾಡಲು ಈ ಹಿಂದೆ ನೋಟೀಸ್ ಜಾರಿ ಮಾಡಲು ಯತ್ನಿಸಿದಾಗ ತೀವ್ರ ವಿರೋಧ ವ್ಯಕ್ತವಾಗಿತ್ತು.ಇದೀಗ ಸೂಕ್ತ ಪೊಲೀಸ್ ಬಂದೋ ಬಸ್ತ್ ನಲ್ಲಿ ನೋಟೀಸ್ ಜಾರಿ ಮಾಡುವ ಕಾರ್ಯಾಚರಣೆಯನ್ನ ತಹಸೀಲ್ದಾರ್ ಗಿರೀಶ್ ಯಶಸ್ವಿಗೊಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಉಪತಾಸಿಲ್ದಾರ್ ವಿಶ್ವನಾಥ್ ರಾಜಸ್ವ ನಿರೀಕ್ಷಕರಾದ ರಾಘವೇಂದ್ರ ನಾಯಕ,ಮಹದೇವು,ನಾಗರಾಜ್,ಲಕ್ಷ್ಮೀನಾರಾಯಣ್,ಗ್ರಾಮ ಲೆಕ್ಕಿಗರಾದ ಕುಟ್ಟಪ್ಪ,ವಿನೋದ್,ಪ್ರದೀಪ್,ರವಿಕುಮಾರ್,ನಾಗೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್, ಗಿರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *