ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಸೆ2,Tv10 ಕನ್ನಡ

ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣಕ್ಕೆ ಸಂಭಂಧಿಸಿದಂತೆ ವಶಪಡಿಸಿಕೊಳ್ಳಲಾದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮನೆಗಳ ಮಾಲೀಕರಿಗೆ ಇಂದು ನೋಟೋಸ್ ಜಾರಿ

ಮಾಡಲಾಯಿತು.ದೇವನೂರು ಗ್ರಾಮದ ಸರ್ವೆ ನಂ 194 ರಲ್ಲಿ ನಿರ್ಮಿಸಲಾದ ಸುಮಾರು 15 ಕ್ಕೂ ಹೆಚ್ಚು ಅನಧಿಕೃತ ಮನೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ತಾಲೂಕು ಆಡಳಿತ ಮುಂದಾಗಿದೆ. ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣದಲ್ಲಿ ಎಚ್ಚೆತ್ತ ಸರ್ಕಾರ ಈ ಹಿಂದೆ ಜಮೀನುಗಳನ್ನ

ವಶಪಡಿಸಿಕೊಂಡಿತ್ತು.ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆಗಳನ್ನ ನಿರ್ಮಿಸಲಾಗಿದೆ.ಸದರಿ ಮನೆಗಳಲ್ಲಿರುವ ನಿವಾಸಿಗಳು ಖಾಲಿ ಮಾಡಲು ಈ ಹಿಂದೆ ನೋಟೀಸ್ ಜಾರಿ ಮಾಡಲು ಯತ್ನಿಸಿದಾಗ ತೀವ್ರ ವಿರೋಧ ವ್ಯಕ್ತವಾಗಿತ್ತು.ಇದೀಗ ಸೂಕ್ತ ಪೊಲೀಸ್ ಬಂದೋ ಬಸ್ತ್ ನಲ್ಲಿ ನೋಟೀಸ್ ಜಾರಿ ಮಾಡುವ ಕಾರ್ಯಾಚರಣೆಯನ್ನ ತಹಸೀಲ್ದಾರ್ ಗಿರೀಶ್ ಯಶಸ್ವಿಗೊಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಉಪತಾಸಿಲ್ದಾರ್ ವಿಶ್ವನಾಥ್ ರಾಜಸ್ವ ನಿರೀಕ್ಷಕರಾದ ರಾಘವೇಂದ್ರ ನಾಯಕ,ಮಹದೇವು,ನಾಗರಾಜ್,ಲಕ್ಷ್ಮೀನಾರಾಯಣ್,ಗ್ರಾಮ ಲೆಕ್ಕಿಗರಾದ ಕುಟ್ಟಪ್ಪ,ವಿನೋದ್,ಪ್ರದೀಪ್,ರವಿಕುಮಾರ್,ನಾಗೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್, ಗಿರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *