ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಸೆ2,Tv10 ಕನ್ನಡ

ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣಕ್ಕೆ ಸಂಭಂಧಿಸಿದಂತೆ ವಶಪಡಿಸಿಕೊಳ್ಳಲಾದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮನೆಗಳ ಮಾಲೀಕರಿಗೆ ಇಂದು ನೋಟೋಸ್ ಜಾರಿ

ಮಾಡಲಾಯಿತು.ದೇವನೂರು ಗ್ರಾಮದ ಸರ್ವೆ ನಂ 194 ರಲ್ಲಿ ನಿರ್ಮಿಸಲಾದ ಸುಮಾರು 15 ಕ್ಕೂ ಹೆಚ್ಚು ಅನಧಿಕೃತ ಮನೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ತಾಲೂಕು ಆಡಳಿತ ಮುಂದಾಗಿದೆ. ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣದಲ್ಲಿ ಎಚ್ಚೆತ್ತ ಸರ್ಕಾರ ಈ ಹಿಂದೆ ಜಮೀನುಗಳನ್ನ

ವಶಪಡಿಸಿಕೊಂಡಿತ್ತು.ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆಗಳನ್ನ ನಿರ್ಮಿಸಲಾಗಿದೆ.ಸದರಿ ಮನೆಗಳಲ್ಲಿರುವ ನಿವಾಸಿಗಳು ಖಾಲಿ ಮಾಡಲು ಈ ಹಿಂದೆ ನೋಟೀಸ್ ಜಾರಿ ಮಾಡಲು ಯತ್ನಿಸಿದಾಗ ತೀವ್ರ ವಿರೋಧ ವ್ಯಕ್ತವಾಗಿತ್ತು.ಇದೀಗ ಸೂಕ್ತ ಪೊಲೀಸ್ ಬಂದೋ ಬಸ್ತ್ ನಲ್ಲಿ ನೋಟೀಸ್ ಜಾರಿ ಮಾಡುವ ಕಾರ್ಯಾಚರಣೆಯನ್ನ ತಹಸೀಲ್ದಾರ್ ಗಿರೀಶ್ ಯಶಸ್ವಿಗೊಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಉಪತಾಸಿಲ್ದಾರ್ ವಿಶ್ವನಾಥ್ ರಾಜಸ್ವ ನಿರೀಕ್ಷಕರಾದ ರಾಘವೇಂದ್ರ ನಾಯಕ,ಮಹದೇವು,ನಾಗರಾಜ್,ಲಕ್ಷ್ಮೀನಾರಾಯಣ್,ಗ್ರಾಮ ಲೆಕ್ಕಿಗರಾದ ಕುಟ್ಟಪ್ಪ,ವಿನೋದ್,ಪ್ರದೀಪ್,ರವಿಕುಮಾರ್,ನಾಗೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್, ಗಿರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *