ಕಾವೇರಿ ವಿವಾದ:ನೀರು ಬಿಡುವ ಕೀಲಿ ದೆಹಲಿಯಲ್ಲಿದೆ…ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಟೀಕೆ…

  • Politics
  • September 3, 2023
  • No Comment
  • 228

ಮೈಸೂರು,ಸೆ3,

ಕಾವೇರಿ ವಿವಾದ ವಿಚಾರಕ್ಕೆ ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯಿಸಿದ್ದಾರೆ.
ಕಾವೇರಿ ಮಾನಿಟರಿಂಗ್ ಬೋರ್ಡ್ ಪ್ರಾಧಿಕಾರ ರಚನೆ ಮಾಡಿದ್ದು ಮೋದಿ.ಇದಕ್ಕೆ ಕೇಂದ್ರ ಸರ್ಕಾರದ ಚೀಫ್ ಇಂಜಿನಿಯರ್ ಮುಖ್ಯಸ್ಥರು.ಎಲ್ಲಾ ರಾಜ್ಯದ ಇಂಜಿನಿಯರ್ ಅಲ್ಲಿ ಇರುತ್ತಾರೆ.ಅಲ್ಲಿ ನಿರ್ಧಾರ ಮಾಡುವವರು ನೀವೆ.
ನೀರು ಕೊಡಿ ಅಂತಾ ಹೇಳಿದವರು ನೀವೆ
ನೀರು ಇದ್ದರೆ ತಾನೇ ಕೊಡುವುದು ? ಇಲ್ಲದಿರುವುದು ಹೇಗೆ ?
ಇಲ್ಲಿ ಬಂದು ಪರಿಸ್ಥಿತಿ ನೋಡಿ ತೀರ್ಮಾನ ಮಾಡಲಿಲ್ಲ.ಈಗ ಇಲ್ಲಿ ಬಂದು ಬಾಯಿ ಬಡಿದುಕೊಳ್ಳುತ್ತಿದ್ದೀರಾ.ಈ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರ ಕೆಲಸ ಮೆಚ್ಚಬೇಕು.
ನಮಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಇದರ ಜೊತೆಗೆ ಕೃಷಿಗೂ ನೀರು ಬೇಕು.ನಿಮ್ಮ ಯೋಗ್ಯತೆಗೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿಲ್ಲ.
ಅದರಲ್ಲಿ ನೀರು ಶೇಖರಣೆಯಾಗಿದ್ದರೆ ಈಗ ಅನುಕೂಲವಾಗುತಿತ್ತು.
25 ಸಂಸದರು ಮಾಡಬೇಕಿತ್ತು ಎಲ್ಲಿ ಹೋಗಿದ್ದಾರೆ.
ಬೊಮ್ಮಾಯಿ ಇಬ್ಬರು‌ ಮೂವರು ಜೋಕರ್ ಜೊತೆ ಸೇರಿ ಅವರು ಜೋಕರ್ ಆಗಿದ್ದಾರೆ.
ಇಂಡಿಯಾ ದಿನೇ ದಿನೇ ಎಲ್ಲರಿಗೂ ಇಷ್ಟವಾಗುತ್ತಿದೆ.
ಅದಕ್ಕಾಗಿ ಒಂದೇ‌ ದೇಶ ಒಂದೇ ಚುನಾವಣೆ ಅನ್ನುತ್ತಿದ್ದೀರಾ.
ಇದೊಂದು ಕೇಂದ್ರದ ಕುತಂತ್ರ.
ಬಿಜೆಪಿ ಅಣ್ಣಾಮಲೈ ಮೂಲಕ ಪತ್ರ ಬರೆಸುತ್ತಾರೆ.
ಇಲ್ಲಿ ಬಂದು ಪ್ರತಿಭಟನೆ ಮಾಡುತ್ತಾರೆ.
ನೀರು ಬಿಡುವ ಕೀಲಿ ದೆಹಲಿಯಲ್ಲಿದೆ.
ಅಲ್ಲಿ ಕುಳಿತುಕೊಂಡು ಬಟನ್ ಒತ್ತಿದರೆ ಸಾಕು ನೀರು ಹೋಗುತ್ತದೆ.
ನೀರು ಬಿಡುವುದು ಕೇಂದ್ರ ಸರ್ಕಾರದ ಕೈನಲ್ಲಿ ಇದೆ ಎಂದು ಟೀಕಿಸಿದರು

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *