ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *