ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *