ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *