ಶಿಕ್ಷಕರ ದಿನಾಚರಣೆ..ಶಾಸಕ ಜಿಟಿಡಿ ರಿಂದ ಕಾರ್ಯಕ್ರಮ ಉದ್ಘಾಟನೆ…ನಿವೃತ್ತ ಶಿಕ್ಷಕರಿಗೆ ಅಭಿನಂದನೆ…

ಶಿಕ್ಷಕರ ದಿನಾಚರಣೆ..ಶಾಸಕ ಜಿಟಿಡಿ ರಿಂದ ಕಾರ್ಯಕ್ರಮ ಉದ್ಘಾಟನೆ…ನಿವೃತ್ತ ಶಿಕ್ಷಕರಿಗೆ ಅಭಿನಂದನೆ…

ಮೈಸೂರು,ಸೆ5,Tv10 ಕನ್ನಡ

ಮೈಸೂರಿನ ಹೂಟಗಳ್ಳಿಯಲ್ಲಿರುವ ಸರಸ್ವತಿ ಕನ್ವೆನ್ಷನ್ ಹಾಲ್ ನಲ್ಲಿ ತಾಲೂಕು ಆಡಳಿತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ರವರು ಕಾರ್ಯಕ್ರಮವನ್ನ ಉದ್ಘಾಟಿಸಿದರು.ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಅತಿಥಿಗಳನ್ನ ಜಾನಪದ ಕಲಾತಂಡಗಳೊಂದಿಗೆ ಗೌರವಯುತವಾಗಿ ವೇದಿಕೆಗೆ ಕರತರಲಾಯಿತು.ಎಸ್ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಯನ್ನ ಸನ್ಮಾನಿಸಲಾಯಿತು.ನಿವೃತ್ತಗೊಂಡ 50 ಶಿಕ್ಷಕರಿಗೆ ಅಭಿನಂದಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗಿರೀಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *