ದಸರಾ2023:ಅರಮನೆ ಪ್ರವೇಶಿಸಿದ ಗಜಪಡೆ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…

ಮೈಸೂರು,ಸೆ5,Tv10 ಕನ್ನಡ

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ದಸರಾ ವೈಭವ ಮನೆ ಮಾಡುತ್ತಿದೆ.ದಸರಾಗೆ ಕಳೆ ಕಟ್ಟುವ ಗಜಪಡೆ ಇಂದು
ಅರಮನೆಗೆ ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಅರಮನೆಗೆ ಎಂಟ್ರಿ ಕೊಟ್ಟಿದೆ. ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಜನಪದ ಕಲಾತಂಡಗಳೊಂದಿಗೆ ಆನೆಗಳು ಅರಮನೆಗೆ ಆಗಮಿಸಿವೆ.
ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಬರುತ್ತಿದ್ದ ಆನೆಗಳನ್ನ ಸಾರ್ವಜನಿಕರು ಕಣ್ತುಂಬಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ 1 ರಂದು ಹುಣಸೂರಿನ ವೀರನಹೊಸಹಳ್ಳಿಯಿಂದ ಗಜಪಯಣದಲ್ಲಿ ಮೈಸೂರಿಗೆ ಆಗಮಿಸಿದ್ದು ಇಂದುವರೆಗರ ಅರಣ್ಯಭವನದಲ್ಲಿ ವಾಸ್ತವ್ಯವಿದ್ದವು.
ಇಂದು ಅರಣ್ಯ ಭವನದಿಂದ ಅರಮನೆಗೆ ಆಗಮಿಸಿವೆ
ಮಧ್ಯಾಹ್ನ 12:01 ರಿಂದ 12:51 ಅಭಿಜನ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಲಾಗಿದೆ.
ಜಿಲ್ಲಾಡಳಿತ, ಅರಮನೆ ಆಡಳಿತ ಮಂಡಳಿಯಿಂದ ಆನೆಗಳಿಗೆ ಸ್ವಾಗತ ಕೋರಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *