ದಸರಾ2023:ಅರಮನೆ ಪ್ರವೇಶಿಸಿದ ಗಜಪಡೆ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…

ಮೈಸೂರು,ಸೆ5,Tv10 ಕನ್ನಡ

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ದಸರಾ ವೈಭವ ಮನೆ ಮಾಡುತ್ತಿದೆ.ದಸರಾಗೆ ಕಳೆ ಕಟ್ಟುವ ಗಜಪಡೆ ಇಂದು
ಅರಮನೆಗೆ ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಅರಮನೆಗೆ ಎಂಟ್ರಿ ಕೊಟ್ಟಿದೆ. ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಜನಪದ ಕಲಾತಂಡಗಳೊಂದಿಗೆ ಆನೆಗಳು ಅರಮನೆಗೆ ಆಗಮಿಸಿವೆ.
ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಬರುತ್ತಿದ್ದ ಆನೆಗಳನ್ನ ಸಾರ್ವಜನಿಕರು ಕಣ್ತುಂಬಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ 1 ರಂದು ಹುಣಸೂರಿನ ವೀರನಹೊಸಹಳ್ಳಿಯಿಂದ ಗಜಪಯಣದಲ್ಲಿ ಮೈಸೂರಿಗೆ ಆಗಮಿಸಿದ್ದು ಇಂದುವರೆಗರ ಅರಣ್ಯಭವನದಲ್ಲಿ ವಾಸ್ತವ್ಯವಿದ್ದವು.
ಇಂದು ಅರಣ್ಯ ಭವನದಿಂದ ಅರಮನೆಗೆ ಆಗಮಿಸಿವೆ
ಮಧ್ಯಾಹ್ನ 12:01 ರಿಂದ 12:51 ಅಭಿಜನ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಲಾಗಿದೆ.
ಜಿಲ್ಲಾಡಳಿತ, ಅರಮನೆ ಆಡಳಿತ ಮಂಡಳಿಯಿಂದ ಆನೆಗಳಿಗೆ ಸ್ವಾಗತ ಕೋರಲಾಗಿದೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *