ದಸರಾ2023:ಅರಮನೆ ಪ್ರವೇಶಿಸಿದ ಗಜಪಡೆ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…

ಮೈಸೂರು,ಸೆ5,Tv10 ಕನ್ನಡ

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ದಸರಾ ವೈಭವ ಮನೆ ಮಾಡುತ್ತಿದೆ.ದಸರಾಗೆ ಕಳೆ ಕಟ್ಟುವ ಗಜಪಡೆ ಇಂದು
ಅರಮನೆಗೆ ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಅರಮನೆಗೆ ಎಂಟ್ರಿ ಕೊಟ್ಟಿದೆ. ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಜನಪದ ಕಲಾತಂಡಗಳೊಂದಿಗೆ ಆನೆಗಳು ಅರಮನೆಗೆ ಆಗಮಿಸಿವೆ.
ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಬರುತ್ತಿದ್ದ ಆನೆಗಳನ್ನ ಸಾರ್ವಜನಿಕರು ಕಣ್ತುಂಬಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ 1 ರಂದು ಹುಣಸೂರಿನ ವೀರನಹೊಸಹಳ್ಳಿಯಿಂದ ಗಜಪಯಣದಲ್ಲಿ ಮೈಸೂರಿಗೆ ಆಗಮಿಸಿದ್ದು ಇಂದುವರೆಗರ ಅರಣ್ಯಭವನದಲ್ಲಿ ವಾಸ್ತವ್ಯವಿದ್ದವು.
ಇಂದು ಅರಣ್ಯ ಭವನದಿಂದ ಅರಮನೆಗೆ ಆಗಮಿಸಿವೆ
ಮಧ್ಯಾಹ್ನ 12:01 ರಿಂದ 12:51 ಅಭಿಜನ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಲಾಗಿದೆ.
ಜಿಲ್ಲಾಡಳಿತ, ಅರಮನೆ ಆಡಳಿತ ಮಂಡಳಿಯಿಂದ ಆನೆಗಳಿಗೆ ಸ್ವಾಗತ ಕೋರಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *