ಶಾಲೆಗೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಒತ್ತುವರಿ ತೆರುವು…

ಶಾಲೆಗೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಒತ್ತುವರಿ ತೆರುವು…

ಶಾಲೆಗೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಒತ್ತುವರಿ ತೆರುವು…

ಮೈಸೂರು,ಸೆ8,Tv10 ಕನ್ನಡ

ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕಾಗಿ ಮಂಜೂರಾದ ಜಮೀನಿನಲ್ಲಿ ತಲೆ ಎತ್ತಿದ್ದ ಅಕ್ರಮ ಕಟ್ಟಡಗಳನ್ನ ಇಂದು ತೆರುವುಗೊಳಿಸಲಾಗಿದೆ.ಮೈಸೂರು ತಾಲೂಕು ಜಯಪುರ ಹೋಬಳಿ ಉದ್ಭೂರು ಗ್ರಾಮ ಸರ್ವೆ ನಂ.467 ರ 4 ಎಕ್ರೆ 32 ಗುಂಟೆ ಜಮೀನು ಪ್ರೌಢಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕಾಗಿ ಮಂಜೂರು ಮಾಡಲಾಗಿದೆ.ಸದರಿ ಜಮೀನಿನ 30 ಗುಂಟೆ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ನಿರ್ಮಾಣವಾಗಿತ್ತು.ಸದರಿ ಆಸ್ತಿಯ ದಾಖಲೆಗಳನ್ನ ಪರಿಶೀಲನೆ ನಡೆಸಿದ ತಹಸೀಲ್ದಾರ್ ಗಿರೀಶ್ ರವರು ಅತಿಕ್ರಮಣವಾಗಿರುವುದನ್ನ ಖಚಿತಪಡಿಸಿಕೊಂಡು ಇಂದು ತೆರುವುಗೊಳಿಸಿದ್ದಾರೆ.ಶಾಲೆಗೆ ಸೇರಿದ ಆಸ್ತಿಯಲ್ಲಿ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.ಜಯಪುರ ಠಾಣೆ ಪೊಲೀಸರ ಭದ್ರತೆಯಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *