ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ

ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲವಾಗುವ ಹಂತ ತಲುಪಿತ್ತು.ಈ ಕುರಿತಂತೆ ವರದಿ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ನಗರ ಪಾಲಿಕೆ ವಲಯ ಕಚೇರಿ 4 ರ ಅಧಿಕಾರಿಗಳು ಕಮಾನು ಗೇಟ್ ಗೆ ಬಳ್ಳಿಕಾಟದಿಂದ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿ ವರದಿ ಫಲಶೃತಿಯಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *