ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ

ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲವಾಗುವ ಹಂತ ತಲುಪಿತ್ತು.ಈ ಕುರಿತಂತೆ ವರದಿ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ನಗರ ಪಾಲಿಕೆ ವಲಯ ಕಚೇರಿ 4 ರ ಅಧಿಕಾರಿಗಳು ಕಮಾನು ಗೇಟ್ ಗೆ ಬಳ್ಳಿಕಾಟದಿಂದ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿ ವರದಿ ಫಲಶೃತಿಯಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *