ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ

ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲವಾಗುವ ಹಂತ ತಲುಪಿತ್ತು.ಈ ಕುರಿತಂತೆ ವರದಿ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ನಗರ ಪಾಲಿಕೆ ವಲಯ ಕಚೇರಿ 4 ರ ಅಧಿಕಾರಿಗಳು ಕಮಾನು ಗೇಟ್ ಗೆ ಬಳ್ಳಿಕಾಟದಿಂದ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿ ವರದಿ ಫಲಶೃತಿಯಾಗಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *