ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ

ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲವಾಗುವ ಹಂತ ತಲುಪಿತ್ತು.ಈ ಕುರಿತಂತೆ ವರದಿ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ನಗರ ಪಾಲಿಕೆ ವಲಯ ಕಚೇರಿ 4 ರ ಅಧಿಕಾರಿಗಳು ಕಮಾನು ಗೇಟ್ ಗೆ ಬಳ್ಳಿಕಾಟದಿಂದ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿ ವರದಿ ಫಲಶೃತಿಯಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *