ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ

ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲವಾಗುವ ಹಂತ ತಲುಪಿತ್ತು.ಈ ಕುರಿತಂತೆ ವರದಿ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ನಗರ ಪಾಲಿಕೆ ವಲಯ ಕಚೇರಿ 4 ರ ಅಧಿಕಾರಿಗಳು ಕಮಾನು ಗೇಟ್ ಗೆ ಬಳ್ಳಿಕಾಟದಿಂದ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿ ವರದಿ ಫಲಶೃತಿಯಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *