ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ

ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲವಾಗುವ ಹಂತ ತಲುಪಿತ್ತು.ಈ ಕುರಿತಂತೆ ವರದಿ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ನಗರ ಪಾಲಿಕೆ ವಲಯ ಕಚೇರಿ 4 ರ ಅಧಿಕಾರಿಗಳು ಕಮಾನು ಗೇಟ್ ಗೆ ಬಳ್ಳಿಕಾಟದಿಂದ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿ ವರದಿ ಫಲಶೃತಿಯಾಗಿದೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *