ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

  • Crime
  • September 12, 2023
  • No Comment
  • 275

ನಂಜನಗೂಡು,ಸೆ12,Tv10 ಕನ್ನಡ

ಆಧಾರ್ ಕಾರ್ಡ್ ತಿದ್ದುಪಡಿ ಮಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಪ್ರಾಪ್ತಳನ್ನ ವಿವಾಹವಾದ ಆರೋಪ ನಂಜನಗೂಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಶಾಲಾ ದಾಖಲಾತಿಗಳನ್ನ ಒದಗಿಸಿದ ಗ್ರಾಮಸ್ಥರು ಅಪ್ರಾಪ್ತಳನ್ನ ವಿವಾಹವಾದ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿರುದ್ದ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.ಹಾಡ್ಯ ಗ್ರಾಮ ಪಂಚಾಯ್ತು ಅಧ್ಯಕ್ಷ ಹರೀಶ್ ಕುಮಾರ್ ಮೇಲೆ ಇಂತಹ ಆರೋಪ ಕೇಳಿ ಬಂದಿದೆ.ಫೆಬ್ರವರಿ 2023 ರಲ್ಲಿ ಅರಿಯೂರು ಗ್ರಾಮದ ಅಪ್ರಾಪ್ತ ಬಾಲಕಿಯ ಜೊತೆ ನಂಜನಗೂಡಿನ ಕಲ್ಯಾಣಮಂಟಪದಲ್ಲಿ ಅದ್ದೂರಿ ವಿವಾಹ ನಡೆದಿತ್ತು.ಶಾಲಾ ದಾಖಲಾತಿಗಳ ಪ್ರಕಾರ ಮಧುಮಗಳು ಇನ್ನೂ ಅಪ್ರಾಪ್ತೆ.ಆದರೆ ಆಧಾರ್ ಕಾರ್ಡ್ ನಲ್ಲಿ ವಯಸ್ಸನ್ನ ತಿದ್ದುಪಡಿ ಮಾಡಿ ವಯಸ್ಕಳಂತೆ ತಿದ್ದುಪಡಿ ಮಾಡಿದ್ದಾರೆಂದು ಅರಿಯೂರು ಗ್ರಾಮಸ್ಥರೇ ದೂರು ನೀಡಿದ್ದಾರೆ.ಶಾಲಾ ದಾಖಲಾತಿಗಳನ್ನ ಒದಗಿಸಿರುವ ಗ್ರಾಮಸ್ಥರು ಹರೀಶ್ ಕುಮಾರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *