ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

  • Crime
  • September 12, 2023
  • No Comment
  • 280

ನಂಜನಗೂಡು,ಸೆ12,Tv10 ಕನ್ನಡ

ಆಧಾರ್ ಕಾರ್ಡ್ ತಿದ್ದುಪಡಿ ಮಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಪ್ರಾಪ್ತಳನ್ನ ವಿವಾಹವಾದ ಆರೋಪ ನಂಜನಗೂಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಶಾಲಾ ದಾಖಲಾತಿಗಳನ್ನ ಒದಗಿಸಿದ ಗ್ರಾಮಸ್ಥರು ಅಪ್ರಾಪ್ತಳನ್ನ ವಿವಾಹವಾದ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿರುದ್ದ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.ಹಾಡ್ಯ ಗ್ರಾಮ ಪಂಚಾಯ್ತು ಅಧ್ಯಕ್ಷ ಹರೀಶ್ ಕುಮಾರ್ ಮೇಲೆ ಇಂತಹ ಆರೋಪ ಕೇಳಿ ಬಂದಿದೆ.ಫೆಬ್ರವರಿ 2023 ರಲ್ಲಿ ಅರಿಯೂರು ಗ್ರಾಮದ ಅಪ್ರಾಪ್ತ ಬಾಲಕಿಯ ಜೊತೆ ನಂಜನಗೂಡಿನ ಕಲ್ಯಾಣಮಂಟಪದಲ್ಲಿ ಅದ್ದೂರಿ ವಿವಾಹ ನಡೆದಿತ್ತು.ಶಾಲಾ ದಾಖಲಾತಿಗಳ ಪ್ರಕಾರ ಮಧುಮಗಳು ಇನ್ನೂ ಅಪ್ರಾಪ್ತೆ.ಆದರೆ ಆಧಾರ್ ಕಾರ್ಡ್ ನಲ್ಲಿ ವಯಸ್ಸನ್ನ ತಿದ್ದುಪಡಿ ಮಾಡಿ ವಯಸ್ಕಳಂತೆ ತಿದ್ದುಪಡಿ ಮಾಡಿದ್ದಾರೆಂದು ಅರಿಯೂರು ಗ್ರಾಮಸ್ಥರೇ ದೂರು ನೀಡಿದ್ದಾರೆ.ಶಾಲಾ ದಾಖಲಾತಿಗಳನ್ನ ಒದಗಿಸಿರುವ ಗ್ರಾಮಸ್ಥರು ಹರೀಶ್ ಕುಮಾರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *