ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

  • Crime
  • September 12, 2023
  • No Comment
  • 277

ನಂಜನಗೂಡು,ಸೆ12,Tv10 ಕನ್ನಡ

ಆಧಾರ್ ಕಾರ್ಡ್ ತಿದ್ದುಪಡಿ ಮಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಪ್ರಾಪ್ತಳನ್ನ ವಿವಾಹವಾದ ಆರೋಪ ನಂಜನಗೂಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಶಾಲಾ ದಾಖಲಾತಿಗಳನ್ನ ಒದಗಿಸಿದ ಗ್ರಾಮಸ್ಥರು ಅಪ್ರಾಪ್ತಳನ್ನ ವಿವಾಹವಾದ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿರುದ್ದ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.ಹಾಡ್ಯ ಗ್ರಾಮ ಪಂಚಾಯ್ತು ಅಧ್ಯಕ್ಷ ಹರೀಶ್ ಕುಮಾರ್ ಮೇಲೆ ಇಂತಹ ಆರೋಪ ಕೇಳಿ ಬಂದಿದೆ.ಫೆಬ್ರವರಿ 2023 ರಲ್ಲಿ ಅರಿಯೂರು ಗ್ರಾಮದ ಅಪ್ರಾಪ್ತ ಬಾಲಕಿಯ ಜೊತೆ ನಂಜನಗೂಡಿನ ಕಲ್ಯಾಣಮಂಟಪದಲ್ಲಿ ಅದ್ದೂರಿ ವಿವಾಹ ನಡೆದಿತ್ತು.ಶಾಲಾ ದಾಖಲಾತಿಗಳ ಪ್ರಕಾರ ಮಧುಮಗಳು ಇನ್ನೂ ಅಪ್ರಾಪ್ತೆ.ಆದರೆ ಆಧಾರ್ ಕಾರ್ಡ್ ನಲ್ಲಿ ವಯಸ್ಸನ್ನ ತಿದ್ದುಪಡಿ ಮಾಡಿ ವಯಸ್ಕಳಂತೆ ತಿದ್ದುಪಡಿ ಮಾಡಿದ್ದಾರೆಂದು ಅರಿಯೂರು ಗ್ರಾಮಸ್ಥರೇ ದೂರು ನೀಡಿದ್ದಾರೆ.ಶಾಲಾ ದಾಖಲಾತಿಗಳನ್ನ ಒದಗಿಸಿರುವ ಗ್ರಾಮಸ್ಥರು ಹರೀಶ್ ಕುಮಾರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *