ಒತ್ತುವರಿ ತೆರುವು ಕಾರ್ಯಾಚರಣೆ ಯಶಸ್ವಿ ಹಿನ್ನಲೆ…ತಹಸೀಲ್ದಾರ್ ಬಿ.ಎನ್.ಗಿರೀಶ್ ಸೇರಿದಂತೆ ಮೂವರು ಅಧಿಕಾರಿಗಳಿಗೆ ಅಭಿನಂದನೆ…

ಮೈಸೂರು,ಸೆ13,Tv10 ಕನ್ನಡ

ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಕಳೆದ 30 ವರ್ಷಗಳಿಂದ ಒತ್ತುವರಿಯಾಗಿದ್ದ ಜಮೀನು ವಶಪಡಿಸಿಕೊಂಡ ಹಿನ್ನಲೆ ತಹಸೀಲ್ದಾರ್ ಬಿ.ಎನ್.ಗಿರೀಶ್,ಅಂದಿನ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಹಾಗೂ ಸಹಾಯಕ ಭೂದಾಖಲೆಗಳ ನಿರ್ದೇಶಕ ಚಿಕ್ಕಣ್ಣ ರವರನ್ನ ರೈತರು ಅಭಿನಂದಿಸಿ ಗೌರವಿಸಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಜಮೀನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಇದನ್ನ ಮನಗಂಡ ತಹಸೀಲ್ದಾರ್ ಬಿ.ಎನ್.ಗಿರೀಶ್ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರವು ಕಾರ್ಯಾಚರಣೆ ಮಾಡಿದ್ದರು.ಈ ಹಿನ್ನಲೆ ರೈತ ಮುಖಂಡರು ಅಭಿನಂದಿಸಿ ಗೌರವಿಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *