ಸಂವಿಧಾನದ ಮೌಲ್ಯಗಳು ಪ್ರಜಾಪ್ರಭುತ್ವದ ಜೀವಾಳ. ಇಂದಿನ ಯುವ ಪೀಳಿಗೆಗೆ ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸುವಂತೆ ವಿದ್ಯಾರ್ಥಿಗಳಿಗೆ ಲಯನ್ ಸಿ.ಆರ್.ದಿನೇಶ್ ರವರು ಕರೆ ನೀಡಿದರು.

ಸಂವಿಧಾನದ ಮೌಲ್ಯಗಳು ಪ್ರಜಾಪ್ರಭುತ್ವದ ಜೀವಾಳ. ಇಂದಿನ ಯುವ ಪೀಳಿಗೆಗೆ ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸುವಂತೆ ವಿದ್ಯಾರ್ಥಿಗಳಿಗೆ ಲಯನ್ ಸಿ.ಆರ್.ದಿನೇಶ್ ರವರು ಕರೆ ನೀಡಿದರು.


ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿಗಳು ಉನ್ನತ ಮಟ್ಟಕ್ಕೆ ಏರಲು ಸಾಧ್ಯ . ಇದಕ್ಕೆ ಸಾಕ್ಷಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮ ಇದಕ್ಕೆ ಸಾಕ್ಷಿಯಾಗಿದ್ದಾರೆ. ಇದೆಲ್ಲದಕ್ಕೆ ಕಾರಣ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು. ಅವರು ರಚಿಸಿದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಇಂದ ಪ್ರತಿಯೊಬ್ಬರು ಉನ್ನತ ಮಟ್ಟಕ್ಕೆ ಇರಲು ಸಾಧ್ಯ. ಹಾಗಾಗಿ ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾದ ವ್ಯಕ್ತಿಯಾಗಿದ್ದಾರೆ.
ಸಮಾಜಶಾಸ್ತ್ರ ಉಪನ್ಯಾಸಕ ಡಾ. ಟಿ ಕೆ ರವಿ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ರಾಜಶಾಸ್ತ್ರ ಉಪನ್ಯಾಸಕರ ಹೆಚ್ ಕೆ. ಸೋಮೇಗೌಡ ರವರು ಸಂವಿಧಾನದ ಮಹತ್ವ ಮಾಹಿತಿ ನೀಡಿದರು. ವಿಶೇಷ ಉಪನಾಸ ನೀಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಉಪನ್ಯಾಸಕ ರಂಗಸ್ವಾಮಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾತುದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವತ್ಥ ನಾರಾಯಣಗೌಡ ,ಜುಡಿತ್ ಸಿಕವೈರಾ, ಲಿಂಗಣ್ಣ ಸ್ವಾಮಿ ಉಪಸಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕರ ದಿನೇಶ್ ಎನ್ ಅವರು ಮಾಡಿದರು. ಕಾರ್ಯಕ್ರಮದಲ್ಲಿ 1,500 ವಿದ್ಯಾರ್ಥಿಗಳು ಮತ್ತು 50 ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದಿದ್ದು ವಿಶೇಷವಾಗಿತ್ತು.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *