ಲೋಕಾಯುಕ್ತ ಬಲೆಗೆ ಆಹಾರ ಸುರಕ್ಷತಾ ಅಧಿಕಾರಿ…ಎರಡನೇ ಬಾರಿ ಸಿಕ್ಕಿಬಿದ್ದ ಲಂಚಬಾಕ…

ಲೋಕಾಯುಕ್ತ ಬಲೆಗೆ ಆಹಾರ ಸುರಕ್ಷತಾ ಅಧಿಕಾರಿ…ಎರಡನೇ ಬಾರಿ ಸಿಕ್ಕಿಬಿದ್ದ ಲಂಚಬಾಕ…

  • Crime
  • September 15, 2023
  • No Comment
  • 464

ಮೈಸೂರು,ಸೆ15,Tv10 ಕನ್ನಡ

ಅಂಗಡಿ ಲೈಸೆನ್ಸ್ ನವೀಕರಿಸಲು 7 ಸಾವಿರ ಲಂಚ ಪಡೆದ ಆಹಾರ ಸುರಕ್ಷತಾ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕೇಶ್‌ ಲೋಕಾಯುಕ್ತ ಬಲೆ ಬಿದ್ದ ಅಧಿಕಾರಿ.ಗೂಗಲ್ ಪೇ ಮಾಡಿಸಿಕೊಂಡು ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ. ನಂಜನಗೂಡಿನ ರಘು ಎಂಬುವವರ ಅಂಗಡಿ ರಿನ್ಯೂವಲ್ ಮಾಡಿಕೊಡಲು 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 7 ಸಾವಿರ ಗೂಗಲ್‌ ಪೇ‌ ಮಾಡಿಸಿಕೊಂಡ ಲೋಕೇಶ್ ರನ್ನ ಲೋಕಾಯುಕ್ತ ಅಧಿಕಾರಿಗಳಿಂದ ಲಾಕ್ ಮಾಡಿದ್ದಾರೆ.

ಲೋಕಾಯುಕ್ತ SP ಸುರೇಶ್ ಬಾಬು ಹಾಗೂ ಡಿವೈಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ಸ್ಪೆಕ್ಟರ್‌ಗಳಾದ ಲೋಕೇಶ್, ರವಿಕುಮಾರ್, ಜಯರತ್ನ, ರೂಪಶ್ರೀ. ಸಿಬ್ಬಂದಿಗಳಾದ ಲೋಕೇಶ್, ಗೋಪಿ, ವೀರಭದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಕಚೇರಿಯಲ್ಲೇ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. 2015ರಲ್ಲು ಲೋಕೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದೀಗಾ ಎರಡನೇ ಬಾರಿ ಮತ್ತೇ ಲಂಚ ಪಡೆದು ಸಿಕ್ಕಿಬಿದ್ದಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *