ದಸರಾ ಮಹೋತ್ಸವ 2023…ನವರಾತ್ರಿ ಪೂಜಾ ಕೈಂಕರ್ಯ ವಿವರ…

ಮೈಸೂರು,ಸೆ16,Tv10 ಕನ್ನಡ

ವಿಶ್ವ ವಿಖ್ಯಾತ ದಸರಾ ಮಹೋತ್ಸವ 2023
ನವರಾತ್ರಿ ಪೂಜಾ ಕೈಂಕರ್ಯಗಳ ವಿವರ.
ಅಕ್ಟೋಬರ್‌ 15ರಿಂದ ಶರನ್ನವರಾತ್ರಿ ಪ್ರಾರಂಭ
15-10-2023 ಪ್ರಥಮ-ಶೈಲಾ ವ್ರತ.
ಚಾಮುಂಡಿ ಬೆಟ್ಟದಲ್ಲಿ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ.
ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಜಯಲಕ್ಷ್ಮಿ ವ್ರತ ದಸರಾ ಮಹೋತ್ಸವಕ್ಕೆ ಚಾಲನೆ
ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭ
ಶುಭ ಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು.

16-10-2023
ದ್ವಿತೀಯಾ-ಬ್ರಹ್ಮಚಾರಿಣೀ ವ್ರತ.

17-10-2023
ತೃತಿಯಾ-ಚಂದ್ರಘಂಟಾ ಪೂಜೆ

18-10-2023
ಚತುರ್ಥೀ-ಕೂಷ್ಮಾಂಡಾ ಪೂಜೆ

19-10-2023
ಪಂಚಮೀ- ಸ್ಕಂದ ಮಾತಾ ಪೂಜೆ

20-10-2023
ಷಷ್ಠಿ-ಕಾತ್ಯಾಯಿನೀ – ಸರಸ್ವತಿ ಪೂಜೆ(ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ 24-10-2023 ಮಂಗಳವಾರ ವಿಸರ್ಜನೆ)

21-10-2023
ಸಪ್ತಮೀ-ಕಾಳರಾತ್ರಿ – ಮಹಿಷಾಸುರ ಸಂಹಾರ

22-10-2023
ಅಷ್ಟಮೀ-ದುರ್ಗಾಷ್ಟಮೀ ಪೂಜೆ- ಸಿದ್ಧಿ ಧಾತ್ರಿ

23-10-2023
ಸೋಮವಾರ ನವಮೀ ಮಹಾನವಮಿ ಆಯುಧ ಪೂಜೆ ಪೂಜೆ – ಹಯಗ್ರೀವ ಪೂಜೆ ಅಮಲು ದೇವತಾ ಪೂಜೆ – ಮಹಾಗೌರಿ ವಿಜಯದಶಮಿ

24-10-2023
ದಶಮೀ-
ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಧ್ವಜ ಪೂಜೆ
ಮಧ್ಯಾಹ್ನ 4.40 ರಿಂದ 5.00 ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ
ಜಂಬೂ ಸವಾರಿ ಮೆರವಣಿಗೆ ಪ್ರಾರಂಭ

26-10-2023
ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *