ದಸರಾ ಮಹೋತ್ಸವ 2023…ನವರಾತ್ರಿ ಪೂಜಾ ಕೈಂಕರ್ಯ ವಿವರ…

ಮೈಸೂರು,ಸೆ16,Tv10 ಕನ್ನಡ

ವಿಶ್ವ ವಿಖ್ಯಾತ ದಸರಾ ಮಹೋತ್ಸವ 2023
ನವರಾತ್ರಿ ಪೂಜಾ ಕೈಂಕರ್ಯಗಳ ವಿವರ.
ಅಕ್ಟೋಬರ್‌ 15ರಿಂದ ಶರನ್ನವರಾತ್ರಿ ಪ್ರಾರಂಭ
15-10-2023 ಪ್ರಥಮ-ಶೈಲಾ ವ್ರತ.
ಚಾಮುಂಡಿ ಬೆಟ್ಟದಲ್ಲಿ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ.
ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಜಯಲಕ್ಷ್ಮಿ ವ್ರತ ದಸರಾ ಮಹೋತ್ಸವಕ್ಕೆ ಚಾಲನೆ
ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭ
ಶುಭ ಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು.

16-10-2023
ದ್ವಿತೀಯಾ-ಬ್ರಹ್ಮಚಾರಿಣೀ ವ್ರತ.

17-10-2023
ತೃತಿಯಾ-ಚಂದ್ರಘಂಟಾ ಪೂಜೆ

18-10-2023
ಚತುರ್ಥೀ-ಕೂಷ್ಮಾಂಡಾ ಪೂಜೆ

19-10-2023
ಪಂಚಮೀ- ಸ್ಕಂದ ಮಾತಾ ಪೂಜೆ

20-10-2023
ಷಷ್ಠಿ-ಕಾತ್ಯಾಯಿನೀ – ಸರಸ್ವತಿ ಪೂಜೆ(ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ 24-10-2023 ಮಂಗಳವಾರ ವಿಸರ್ಜನೆ)

21-10-2023
ಸಪ್ತಮೀ-ಕಾಳರಾತ್ರಿ – ಮಹಿಷಾಸುರ ಸಂಹಾರ

22-10-2023
ಅಷ್ಟಮೀ-ದುರ್ಗಾಷ್ಟಮೀ ಪೂಜೆ- ಸಿದ್ಧಿ ಧಾತ್ರಿ

23-10-2023
ಸೋಮವಾರ ನವಮೀ ಮಹಾನವಮಿ ಆಯುಧ ಪೂಜೆ ಪೂಜೆ – ಹಯಗ್ರೀವ ಪೂಜೆ ಅಮಲು ದೇವತಾ ಪೂಜೆ – ಮಹಾಗೌರಿ ವಿಜಯದಶಮಿ

24-10-2023
ದಶಮೀ-
ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಧ್ವಜ ಪೂಜೆ
ಮಧ್ಯಾಹ್ನ 4.40 ರಿಂದ 5.00 ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ
ಜಂಬೂ ಸವಾರಿ ಮೆರವಣಿಗೆ ಪ್ರಾರಂಭ

26-10-2023
ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *