ದಸರಾ ಮಹೋತ್ಸವ 2023…ನವರಾತ್ರಿ ಪೂಜಾ ಕೈಂಕರ್ಯ ವಿವರ…

ಮೈಸೂರು,ಸೆ16,Tv10 ಕನ್ನಡ

ವಿಶ್ವ ವಿಖ್ಯಾತ ದಸರಾ ಮಹೋತ್ಸವ 2023
ನವರಾತ್ರಿ ಪೂಜಾ ಕೈಂಕರ್ಯಗಳ ವಿವರ.
ಅಕ್ಟೋಬರ್‌ 15ರಿಂದ ಶರನ್ನವರಾತ್ರಿ ಪ್ರಾರಂಭ
15-10-2023 ಪ್ರಥಮ-ಶೈಲಾ ವ್ರತ.
ಚಾಮುಂಡಿ ಬೆಟ್ಟದಲ್ಲಿ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ.
ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಜಯಲಕ್ಷ್ಮಿ ವ್ರತ ದಸರಾ ಮಹೋತ್ಸವಕ್ಕೆ ಚಾಲನೆ
ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭ
ಶುಭ ಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು.

16-10-2023
ದ್ವಿತೀಯಾ-ಬ್ರಹ್ಮಚಾರಿಣೀ ವ್ರತ.

17-10-2023
ತೃತಿಯಾ-ಚಂದ್ರಘಂಟಾ ಪೂಜೆ

18-10-2023
ಚತುರ್ಥೀ-ಕೂಷ್ಮಾಂಡಾ ಪೂಜೆ

19-10-2023
ಪಂಚಮೀ- ಸ್ಕಂದ ಮಾತಾ ಪೂಜೆ

20-10-2023
ಷಷ್ಠಿ-ಕಾತ್ಯಾಯಿನೀ – ಸರಸ್ವತಿ ಪೂಜೆ(ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ 24-10-2023 ಮಂಗಳವಾರ ವಿಸರ್ಜನೆ)

21-10-2023
ಸಪ್ತಮೀ-ಕಾಳರಾತ್ರಿ – ಮಹಿಷಾಸುರ ಸಂಹಾರ

22-10-2023
ಅಷ್ಟಮೀ-ದುರ್ಗಾಷ್ಟಮೀ ಪೂಜೆ- ಸಿದ್ಧಿ ಧಾತ್ರಿ

23-10-2023
ಸೋಮವಾರ ನವಮೀ ಮಹಾನವಮಿ ಆಯುಧ ಪೂಜೆ ಪೂಜೆ – ಹಯಗ್ರೀವ ಪೂಜೆ ಅಮಲು ದೇವತಾ ಪೂಜೆ – ಮಹಾಗೌರಿ ವಿಜಯದಶಮಿ

24-10-2023
ದಶಮೀ-
ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಧ್ವಜ ಪೂಜೆ
ಮಧ್ಯಾಹ್ನ 4.40 ರಿಂದ 5.00 ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ
ಜಂಬೂ ಸವಾರಿ ಮೆರವಣಿಗೆ ಪ್ರಾರಂಭ

26-10-2023
ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *