ತಹಸೀಲ್ದಾರ್ ಆದೇಶಕ್ಕೆ ಡೋಂಟ್ ಕೇರ್…ಅನುಮತಿ ಪಡೆಯದೆ ಜಲಕ್ರೀಡೆ…ಸ್ಥಳೀಯರ ಆಕ್ರೋಷ…

ತಹಸೀಲ್ದಾರ್ ಆದೇಶಕ್ಕೆ ಡೋಂಟ್ ಕೇರ್…ಅನುಮತಿ ಪಡೆಯದೆ ಜಲಕ್ರೀಡೆ…ಸ್ಥಳೀಯರ ಆಕ್ರೋಷ…

ಮಂಡ್ಯ,ಸೆ16,Tv10 ಕನ್ನಡ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಬೋರೆದೇವರ ದೇವಸ್ಥಾನದ ಬಳಿ ಸಂಭಂಧಪಟ್ಟ

ಯಾವುದೇ ಇಲಾಖೆ ಪೂರ್ವಾನುಮತಿ ಪಡೆಯದೆ ಕಾವೇರಿ ನದಿಯಲ್ಲಿ ಜಲಕ್ರೀಡೆ ನಡೆಯುತ್ತಿದೆ.ಈ ಕುರಿತಂತೆ ಸ್ಥಳೀಯರು ನೀಡಿದ ದೂರಿನನ್ವಯ ಜಿಲ್ಲಾಡಳಿತ ಇಲ್ಲಿ ಕ್ರೀಡೆ ನಡೆಸದಂತೆ ಆದೇಶ ಹೊರಡಿಸಿದ್ದರೂ ಡೋಂಟ್ ಕೇರ್ ಎಂದು ಜಲಕ್ರೀಡೆ ಆಯೋಜಿಸಿ ನಿಯಮಗಳನ್ನ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಕ್ರೀಡೆಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ ಎಂಬ ಆರೋಪ ಸ್ಥಳೀಯರದ್ದು.ಸದರಿ ನದಿ ಪಾತ್ರ ಮೊಸಳೆಗಳ ಆವಾಸ ಸ್ಥಾನ ಎಂದು ಹೇಳಲಾಗಿದೆ.ಅಲ್ಲದೆ ಈಗಾಗಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನಲೆ ನದಿ ರಭಸವಾಗಿ ಹರಿಯುತ್ತಿದೆ.ಹೀಗಿದ್ದೂ ಮುಂಜಾಗ್ರತೆ ಕ್ರಮ ಅನುಸರಿಸದೆ ಕ್ರೀಡೆ ನಡೆಸುತ್ತಿರುವುದು ಅಪಾಯಕಾರಿ ಎಂದು ಸ್ಥಳೀಯರ ಆರೋಪವಾಗಿದೆ.ಅನಾಹುತ ಸಂಭವಿಸುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *