ತಹಸೀಲ್ದಾರ್ ಆದೇಶಕ್ಕೆ ಡೋಂಟ್ ಕೇರ್…ಅನುಮತಿ ಪಡೆಯದೆ ಜಲಕ್ರೀಡೆ…ಸ್ಥಳೀಯರ ಆಕ್ರೋಷ…

ತಹಸೀಲ್ದಾರ್ ಆದೇಶಕ್ಕೆ ಡೋಂಟ್ ಕೇರ್…ಅನುಮತಿ ಪಡೆಯದೆ ಜಲಕ್ರೀಡೆ…ಸ್ಥಳೀಯರ ಆಕ್ರೋಷ…

ಮಂಡ್ಯ,ಸೆ16,Tv10 ಕನ್ನಡ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಬೋರೆದೇವರ ದೇವಸ್ಥಾನದ ಬಳಿ ಸಂಭಂಧಪಟ್ಟ

ಯಾವುದೇ ಇಲಾಖೆ ಪೂರ್ವಾನುಮತಿ ಪಡೆಯದೆ ಕಾವೇರಿ ನದಿಯಲ್ಲಿ ಜಲಕ್ರೀಡೆ ನಡೆಯುತ್ತಿದೆ.ಈ ಕುರಿತಂತೆ ಸ್ಥಳೀಯರು ನೀಡಿದ ದೂರಿನನ್ವಯ ಜಿಲ್ಲಾಡಳಿತ ಇಲ್ಲಿ ಕ್ರೀಡೆ ನಡೆಸದಂತೆ ಆದೇಶ ಹೊರಡಿಸಿದ್ದರೂ ಡೋಂಟ್ ಕೇರ್ ಎಂದು ಜಲಕ್ರೀಡೆ ಆಯೋಜಿಸಿ ನಿಯಮಗಳನ್ನ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಕ್ರೀಡೆಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ ಎಂಬ ಆರೋಪ ಸ್ಥಳೀಯರದ್ದು.ಸದರಿ ನದಿ ಪಾತ್ರ ಮೊಸಳೆಗಳ ಆವಾಸ ಸ್ಥಾನ ಎಂದು ಹೇಳಲಾಗಿದೆ.ಅಲ್ಲದೆ ಈಗಾಗಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನಲೆ ನದಿ ರಭಸವಾಗಿ ಹರಿಯುತ್ತಿದೆ.ಹೀಗಿದ್ದೂ ಮುಂಜಾಗ್ರತೆ ಕ್ರಮ ಅನುಸರಿಸದೆ ಕ್ರೀಡೆ ನಡೆಸುತ್ತಿರುವುದು ಅಪಾಯಕಾರಿ ಎಂದು ಸ್ಥಳೀಯರ ಆರೋಪವಾಗಿದೆ.ಅನಾಹುತ ಸಂಭವಿಸುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *