ಮತ್ತೆ ಮಹಿಳಾ ಪಿಎಸ್ ಐ ಪುತ್ರನ ಪುಂಡಾಟ…ವ್ಹೀಲಿಂಗ್ ಮಾಡುವ ವೇಳೆ ಅಪಘಾತ…ವೃದ್ದ ಸಾವು…

ಮತ್ತೆ ಮಹಿಳಾ ಪಿಎಸ್ ಐ ಪುತ್ರನ ಪುಂಡಾಟ…ವ್ಹೀಲಿಂಗ್ ಮಾಡುವ ವೇಳೆ ಅಪಘಾತ…ವೃದ್ದ ಸಾವು…

  • Crime
  • September 16, 2023
  • No Comment
  • 582

ನಂಜನಗೂಡು,ಸೆ16,Tv10 ಕನ್ನಡ

ಮಹಿಳಾ ಪಿಎಸ್ಐ ಪುತ್ರನ ಪುಂಡಾಟ ಮತ್ತೆ ಶುರುವಾಗಿದೆ.ಈ ಬಾರಿ ವ್ಹೀಲಿಂಗ್ ಮಾಡುವ ವೇಳೆ ಅಮಾಯಕ ಬಲಿ ಪಡೆದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ ಘಟನೆ ನಡೆದಿದೆ.
ಗುರುಸ್ವಾಮಿ(68) ಮೃತ ವೃದ್ದ.
ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.ಸೈಯದ್ ಐಮಾನ್
ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿಹೊಡೆದಿದ್ದಾನೆ.
ಸೈಯದ್ ಐಮಾನ್
ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಪುತ್ರ.ಕಳೆದ ಕೆಲ ದಿನಗಳ ಹಿಂದೆ ವೀಲಿಂಗ್ ವಿಚಾರಕ್ಕೆ ವಶಕ್ಕೆ ಪಡೆದು ದಂಡ ಹಾಕಲಾಗಿತ್ತು.ಇದಷ್ಟೆ ಅಲ್ಲದೆ ಈತನ ವಿರುದ್ಧ ಕಳ್ಳತನ ಆರೋಪ ಕೂಡ ಇತ್ತು.ಸದ್ಯ ಆರೋಪಿ‌ ಸೈಯದ್ ಐಮಾನ್ ಗ್ ಸಣ್ಣಪುಟ್ಟ ಗಾಯವಾಗಿದೆ.
ಅಪಘಾತಕೊಳಗಾದ ಕುಟುಂಬಸ್ಥರಿಂದಲೆ‌ ರಕ್ಷಣೆ ಮಾಡಿ ಚಿಕಿತ್ಸೆಗೆ ಕರೆತಂದಿದ್ದಾರೆ.
ನಮಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *