ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *