ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *