ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *