ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *