ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *