ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *