ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು,ಸೆ18,Tv10 ಕನ್ನಡ

ಮೈಸೂರಿನ‌ ಅಗ್ರಹಾರದಲ್ಲಿ ಗೌರಿಗಣೇಶ ಹಬ್ಬವನ್ನ ವಿಶೇಷವಾಗಿ ಆಚರಿಸಲಾಗಿದೆ.ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.ಕುಂದೂರು ಮಠದ ಬಳಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಎರಡೂ ಸಮುದಾಯದವರು ಒಟ್ಟಾಗಿ ಸೇರಿ ಗೌರಿ ಗಣೇಶ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ.
ಕೆಲವೇ ದಿನಗಳಲ್ಲಿ ಈದ್ ಮಿಲಾದ್ ಹಬ್ಬ ಇರುವುದರಿಂದ ಪರಸ್ಪರ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.ಪರಸ್ಪರ ಸಿಹಿತಿನಿಸಿ ಹಿಂದೂ ಮುಸ್ಲಿಂ ಭಾಯಿ…ಭಾಯಿ.. ಎಂಬ ಸಂದೇಶವನ್ನು ರವಾನಿಸಿದ್ದಾರೆ.ಎರಡೂ ಸಮುದಾಯದ ಮುಖಂಡರು ಮಾತನಾಡಿ ಹಬ್ಬಗಳನ್ನು ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದ್ದಾರೆ.
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ , ಮೋಹನ್ ಕುಮಾರ್ ಗೌಡ,ಸಗೀರ್ ಅಹಮದ್, ಅಪ್ರೋಜ್ ಖಾನ್, ಸಾಹೇದ್ ಮುಗುದುಮ್, ನೂರ್ ಶರೀಫ್, ಸೈಯದ್ ಫಾಸಿಲ್, ಖಾಲಿದ್ ಅಹಮದ್, ನಾಗೇಂದ್ರ, ನಿಹಾಲ್, ಭುವನ್,ಪೈ.ವಿಶೃತ್.ಎಸ್,ಗೌಡ, ರಕ್ಷಿತ್, ಯಶಸ್.ಎಸ್.ಗೌಡ
ಹಾಗೂ ಇನ್ನಿತರರು ಸಂಭ್ರಮದಲ್ಲಿ ಭಾಗಿಯಾಗಿದ್ದರು…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *