ರೈತನ ಮೇಲೆ ಹುಲಿದಾಳಿ…ಸ್ಥಳೀಯರ ಕೂಗಾಟದಿಂದ ಬಚಾವ್…

ರೈತನ ಮೇಲೆ ಹುಲಿದಾಳಿ…ಸ್ಥಳೀಯರ ಕೂಗಾಟದಿಂದ ಬಚಾವ್…

  • Crime
  • September 21, 2023
  • No Comment
  • 918

ಪಿರಿಯಾಪಟ್ಟಣ,ಸೆ21,Tv10 ಕನ್ನಡ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಮುದ್ದೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಚನ್ನೇಗೌಡರ ಮಗ ರಮೇಶ್ ಎಂಬುವರ ಮೇಲೆ ಹುಲಿ ದಾಳಿ ಮಾಡಿದೆ. ರಮೇಶ್ ಅವರ ಕೂಗಾಟ ಚೀರಾಟ ಕೇಳಿ ಅಕ್ಕ ಪಕ್ಕದ ಹೊಲದಲ್ಲಿದ್ದ ಜನ‌ ಧಾವಿಸಿದ್ದಾರೆ. ಜನರನ್ನ ಕಂಡ ಹುಲಿ ಪರಾರಿಯಾಗಿದೆ.ರಮೇಶ್ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.ಹುಲಿ ದಾಳಿಯಿಂದ ಗಾಯಗೊಂಡಿದ್ದ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನ ಒತ್ತಾಯಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *