ಎನ್. ಡಿ.ಎ.ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ…ಮುಕ್ತವಾಗಿ ಸ್ವಾಗತಿಸಿದ ಜಿಟಿಡಿ…

ಎನ್. ಡಿ.ಎ.ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ…ಮುಕ್ತವಾಗಿ ಸ್ವಾಗತಿಸಿದ ಜಿಟಿಡಿ…

ಮೈಸೂರು,ಸೆ23,Tv10 ಕನ್ನಡ

ಎನ್‌ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ವಿಚಾರಕ್ಕೆ ಸಂಭಂಧಿಸಿದಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿ ಮುಕ್ತವಾಗಿ ಸ್ವಾಗತಿಸಿದ್ದಾರೆ.
ಇದು ಎರಡು ಪಕ್ಷಗಳಿಗೂ ಶಕ್ತಿ ತರಲಿದೆ.ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್ ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ಒಳ್ಳೆಯ ತೀರ್ಮಾನವಾಗಿದೆ.
ಪ್ರಧಾನಿ ಮೋದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ರಾಜ್ಯದ ಹಿತಾಸಕ್ತಿಯಿಂದ ತೀರ್ಮಾನ ತೆಗೆದುಕೊಂಡಿರುವುದು
ಒಳ್ಳೆಯ ತೀರ್ಮಾನವಾಗಿದೆ.
ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳ ಮೈತ್ರಿಯಿಂದ ಮುಂದಿನ ದಿನಗಳಲ್ಲಿ ಎರಡು ಪಕ್ಷಗಳಿಗೆ ದೊಡ್ಡ ಶಕ್ತಿ ಬರಲಿದೆ.
ಎರಡು ಪಕ್ಷಗಳಿಗೂ ಅನುಕೂಲ ಆಗಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *