ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ಮೈಸೂರು,ಸೆ23,Tv10 ಕನ್ನಡ

ತಾಂತ್ರಿಕ ಕಾರಣದಿಂದ ನಾಳೆ ಮೈಸೂರಿನ ಹಲವು ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ನೀರು ಸರಬರಾಜು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಬೆಳಗೋಳ ಯಂತ್ರಾಗಾರ ಹಾಗೂ ಹೊಂಗಳ್ಳ 2 ನೇ ಹಂತದ ಬೂಸ್ಟರ್ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ನಿಲುಗಡೆಯಾಗುವ ಹಿನ್ನಲೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮೈಸೂರಿನ ಮಂಡಿ ಮೊಹಲ್ಲ,ಲಷ್ಕರ್ ಮೊಹಲ್ಲ,ಯಾದವಗಿರಿ,ಬನ್ನಿಮಂಟಪ,ಎಬಿಸಿ ಲೇಔಟ್, ಪುಲಕೇಶಿ ರಸ್ತೆ,ವೀರನಗೆರೆ,ಸಿದ್ದಿಖಿನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇ ಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ,ಲಷ್ಕರ್ ಮೊಹಲ್ಲ ಬಾಗಶಃ,ನಜರಬಾದ್ ಮೊಹಲ್ಲ,ವಿದ್ಯಾರಣ್ಯಪುರಂ,ವಿಶ್ವೇಶ್ವರ ನಗರ,ಚಾಮುಂಡಿಪುರಂ,ಲೂರ್ದ್ ನಗರ,ಮೀನಾ ಬಜಾರ್,ವಾರ್ಡ್ ಸಂಖ್ಯೆ: 8,17,18,19,23 ರಿಂದ 27 ರವರೆಗೆ 40,41,55,60,61,62 ಹಾಗೂ ಮೇಟಗಳ್ಳ ಮತ್ತು ಹೆಬ್ಬಾಳ್ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *