ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ಮೈಸೂರು,ಸೆ23,Tv10 ಕನ್ನಡ

ತಾಂತ್ರಿಕ ಕಾರಣದಿಂದ ನಾಳೆ ಮೈಸೂರಿನ ಹಲವು ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ನೀರು ಸರಬರಾಜು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಬೆಳಗೋಳ ಯಂತ್ರಾಗಾರ ಹಾಗೂ ಹೊಂಗಳ್ಳ 2 ನೇ ಹಂತದ ಬೂಸ್ಟರ್ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ನಿಲುಗಡೆಯಾಗುವ ಹಿನ್ನಲೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮೈಸೂರಿನ ಮಂಡಿ ಮೊಹಲ್ಲ,ಲಷ್ಕರ್ ಮೊಹಲ್ಲ,ಯಾದವಗಿರಿ,ಬನ್ನಿಮಂಟಪ,ಎಬಿಸಿ ಲೇಔಟ್, ಪುಲಕೇಶಿ ರಸ್ತೆ,ವೀರನಗೆರೆ,ಸಿದ್ದಿಖಿನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇ ಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ,ಲಷ್ಕರ್ ಮೊಹಲ್ಲ ಬಾಗಶಃ,ನಜರಬಾದ್ ಮೊಹಲ್ಲ,ವಿದ್ಯಾರಣ್ಯಪುರಂ,ವಿಶ್ವೇಶ್ವರ ನಗರ,ಚಾಮುಂಡಿಪುರಂ,ಲೂರ್ದ್ ನಗರ,ಮೀನಾ ಬಜಾರ್,ವಾರ್ಡ್ ಸಂಖ್ಯೆ: 8,17,18,19,23 ರಿಂದ 27 ರವರೆಗೆ 40,41,55,60,61,62 ಹಾಗೂ ಮೇಟಗಳ್ಳ ಮತ್ತು ಹೆಬ್ಬಾಳ್ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *