ಜನತಾ ದರ್ಶನ:ಡಾ.ಹೆಚ್.ಸಿ.ಎಂ.ನೇತೃತ್ವದಲ್ಲಿ ಕಾರ್ಯಕ್ರಮ… ಅಹವಾಲುಗಳ ಸುರಿಮಳೆ…

ಜನತಾ ದರ್ಶನ:ಡಾ.ಹೆಚ್.ಸಿ.ಎಂ.ನೇತೃತ್ವದಲ್ಲಿ ಕಾರ್ಯಕ್ರಮ… ಅಹವಾಲುಗಳ ಸುರಿಮಳೆ…

ಮೈಸೂರು,ಸೆ25,Tv10 ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೈಸೂರಿನ ಜಿಲ್ಲಾಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಯಿತು.ಪ್ರತಿತಿಂಗಳು ಜನತಾದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ನೀಡಿದ್ದ ಸೂಚನೆಯಂತ


ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಜನತಾದರ್ಶನ ನಡೆಯಿತು.ಜನತಾ ದರ್ಶನಕ್ಕೆ ಬಹುತೇಕ ಶಾಸಕರ ನಿರಾಸಕ್ತಿ ತೋರಿದರು.
ಶಾಸಕರಾದ ತನ್ವೀರ್ ಸೇಠ್,ಹರೀಶ್ ಗೌಡ, ಶ್ರಿವತ್ಸ ಹೊರತುಪಡಿಸಿ ಉಳಿದ ಶಾಸಕರು ಗೈರಾಗಿದ್ದರು


ಕಾಂಗ್ರೆಸ್ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್,ದರ್ಶನ್ ಧ್ರುವನಾರಾಯಣ್,
ಜೆಡಿಎಸ್‌ನ ಜಿ ಟಿ ದೇವೇಗೌಡ ಜಿ ಡಿ ಹರೀಶ್ ಗೌಡ ಗೈರಾಗಿದ್ದರು.ಹಲವಾರು ಸಮಸ್ಯೆಗಳನ್ನ ಹೊತ್ತ ಸಾರ್ವಜನಿಕರು ಅಹವಾಲುಗಳನ್ನ ಸಲ್ಲಿಸಿದರು.
ಸಚಿವ ಮಹದೇವಪ್ಪ ಮುಂದೆ
ಮೈಸೂರಿನ ರಾಜೇಂದ್ರ ನಗರ ಕೆಸರೆ ನಿವಾಸಿ 83 ವರ್ಷದ ವೆಂಕಟಮ್ಮ ಕಣ್ಣೀರು ಹಾಕಿ ನನ್ನ 3 ಜನ ಗಂಡು ಮಕ್ಕಳು ಕಡೆಗಣಿಸಿದ್ದಾರೆಂದು ದೂರು ಸಲ್ಲಿಸಿದರು. ಒಂದು ಕೋಟಿ ರೂಪಾಯಿ ಆಸ್ತಿ ತೆಗೆದುಕೊಂಡಿದ್ದಾರೆ.
ನ್ಯಾಯಾಲಯ ಹೇಳಿದರೂ ನನ್ನನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ತಕ್ಷಣ ಎಸಿ, ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕರೆದು ಅಜ್ಜಿಯ ಸಮಸ್ಯೆಯನ್ನು ಒಂದು ವಾರದಲ್ಲಿ ಬಗೆಹರಿಸುವಂತೆ ಡಿಸಿ ಡಾ ಕೆ ವಿ ರಾಜೇಂದ್ರ ಸೂಚನೆ ನೀಡಿದರು.
ಕಣ್ಣು ಕಾಣದವರ ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ
ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುತ್ತೇನೆ.
ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಎಂದು
ಜನತಾದರ್ಶನದಲ್ಲಿ ಡಾ ಎಚ್ ಸಿ‌ ಮಹದೇವಪ್ಪ ಭರವಸೆ ನೀಡಿದರು.ವರ್ಗಾವಣೆ,ಆಶ್ರಯಕ್ಕಾಗಿ ಸೂರು,ನೀರಿನ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಅಹವಾಲು ದಾಖಲಾಯಿತು. ಜನತಾದರ್ಶನಕ್ಕೆ
ಗೈರಾದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಡಾ ಎಚ್ ಸಿ ಮಹದೇವಪ್ಪ ರವರು
ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರಗೆ ಸೂಚಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *