ಜನತಾ ದರ್ಶನ:ಡಾ.ಹೆಚ್.ಸಿ.ಎಂ.ನೇತೃತ್ವದಲ್ಲಿ ಕಾರ್ಯಕ್ರಮ… ಅಹವಾಲುಗಳ ಸುರಿಮಳೆ…

ಜನತಾ ದರ್ಶನ:ಡಾ.ಹೆಚ್.ಸಿ.ಎಂ.ನೇತೃತ್ವದಲ್ಲಿ ಕಾರ್ಯಕ್ರಮ… ಅಹವಾಲುಗಳ ಸುರಿಮಳೆ…

ಮೈಸೂರು,ಸೆ25,Tv10 ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೈಸೂರಿನ ಜಿಲ್ಲಾಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಯಿತು.ಪ್ರತಿತಿಂಗಳು ಜನತಾದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ನೀಡಿದ್ದ ಸೂಚನೆಯಂತ


ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಜನತಾದರ್ಶನ ನಡೆಯಿತು.ಜನತಾ ದರ್ಶನಕ್ಕೆ ಬಹುತೇಕ ಶಾಸಕರ ನಿರಾಸಕ್ತಿ ತೋರಿದರು.
ಶಾಸಕರಾದ ತನ್ವೀರ್ ಸೇಠ್,ಹರೀಶ್ ಗೌಡ, ಶ್ರಿವತ್ಸ ಹೊರತುಪಡಿಸಿ ಉಳಿದ ಶಾಸಕರು ಗೈರಾಗಿದ್ದರು


ಕಾಂಗ್ರೆಸ್ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್,ದರ್ಶನ್ ಧ್ರುವನಾರಾಯಣ್,
ಜೆಡಿಎಸ್‌ನ ಜಿ ಟಿ ದೇವೇಗೌಡ ಜಿ ಡಿ ಹರೀಶ್ ಗೌಡ ಗೈರಾಗಿದ್ದರು.ಹಲವಾರು ಸಮಸ್ಯೆಗಳನ್ನ ಹೊತ್ತ ಸಾರ್ವಜನಿಕರು ಅಹವಾಲುಗಳನ್ನ ಸಲ್ಲಿಸಿದರು.
ಸಚಿವ ಮಹದೇವಪ್ಪ ಮುಂದೆ
ಮೈಸೂರಿನ ರಾಜೇಂದ್ರ ನಗರ ಕೆಸರೆ ನಿವಾಸಿ 83 ವರ್ಷದ ವೆಂಕಟಮ್ಮ ಕಣ್ಣೀರು ಹಾಕಿ ನನ್ನ 3 ಜನ ಗಂಡು ಮಕ್ಕಳು ಕಡೆಗಣಿಸಿದ್ದಾರೆಂದು ದೂರು ಸಲ್ಲಿಸಿದರು. ಒಂದು ಕೋಟಿ ರೂಪಾಯಿ ಆಸ್ತಿ ತೆಗೆದುಕೊಂಡಿದ್ದಾರೆ.
ನ್ಯಾಯಾಲಯ ಹೇಳಿದರೂ ನನ್ನನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ತಕ್ಷಣ ಎಸಿ, ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕರೆದು ಅಜ್ಜಿಯ ಸಮಸ್ಯೆಯನ್ನು ಒಂದು ವಾರದಲ್ಲಿ ಬಗೆಹರಿಸುವಂತೆ ಡಿಸಿ ಡಾ ಕೆ ವಿ ರಾಜೇಂದ್ರ ಸೂಚನೆ ನೀಡಿದರು.
ಕಣ್ಣು ಕಾಣದವರ ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ
ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುತ್ತೇನೆ.
ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಎಂದು
ಜನತಾದರ್ಶನದಲ್ಲಿ ಡಾ ಎಚ್ ಸಿ‌ ಮಹದೇವಪ್ಪ ಭರವಸೆ ನೀಡಿದರು.ವರ್ಗಾವಣೆ,ಆಶ್ರಯಕ್ಕಾಗಿ ಸೂರು,ನೀರಿನ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಅಹವಾಲು ದಾಖಲಾಯಿತು. ಜನತಾದರ್ಶನಕ್ಕೆ
ಗೈರಾದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಡಾ ಎಚ್ ಸಿ ಮಹದೇವಪ್ಪ ರವರು
ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರಗೆ ಸೂಚಿದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *